AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ. ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ […]

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?
ಸಾಧು ಶ್ರೀನಾಥ್​
|

Updated on: Jul 17, 2020 | 4:29 PM

Share

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ.

ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ ಸಿಗದೆ ರಾಕೇಶ್ ಪರದಾಡುವ ಸ್ಥಿತಿ ಎದುರಾಗಿದೆ.

ರಿಪೋರ್ಟ್ ಬಗ್ಗೆ ವಿಚಾರಿಸಿದರೆ ನಿಮಗೆ ಇಷ್ಟೊಂದು ಅರ್ಜೆಂಟ್ ಆಗಿ ವರದಿ ಯಾಕೆ ಬೇಕು ಎಂದು ಆಸ್ಪತ್ರೆ ಸಿಬ್ಬಂದಿಯೇ ರಾಕೇಶ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರಂತೆ. ಇದರಿಂದ ಭಯಭೀತಗೊಂಡಿರುವ ರಾಜೇಶ್, ಸೋಂಕು ತಗುಲುವ ಭೀತಿಯಲ್ಲೆ ಜೀವನ ನೆಡೆಸುವಂತ್ತಾಗಿದೆ. ಈ ಬಗ್ಗೆ ಟಿವಿ9 ಸುಗುಣ ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದರೆ, ಅವರಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ