AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ. ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ […]

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?
ಸಾಧು ಶ್ರೀನಾಥ್​
|

Updated on: Jul 17, 2020 | 4:29 PM

Share

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ.

ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ ಸಿಗದೆ ರಾಕೇಶ್ ಪರದಾಡುವ ಸ್ಥಿತಿ ಎದುರಾಗಿದೆ.

ರಿಪೋರ್ಟ್ ಬಗ್ಗೆ ವಿಚಾರಿಸಿದರೆ ನಿಮಗೆ ಇಷ್ಟೊಂದು ಅರ್ಜೆಂಟ್ ಆಗಿ ವರದಿ ಯಾಕೆ ಬೇಕು ಎಂದು ಆಸ್ಪತ್ರೆ ಸಿಬ್ಬಂದಿಯೇ ರಾಕೇಶ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರಂತೆ. ಇದರಿಂದ ಭಯಭೀತಗೊಂಡಿರುವ ರಾಜೇಶ್, ಸೋಂಕು ತಗುಲುವ ಭೀತಿಯಲ್ಲೆ ಜೀವನ ನೆಡೆಸುವಂತ್ತಾಗಿದೆ. ಈ ಬಗ್ಗೆ ಟಿವಿ9 ಸುಗುಣ ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದರೆ, ಅವರಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್