AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ. ಆ […]

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?
ಆಯೇಷಾ ಬಾನು
| Edited By: |

Updated on:Oct 11, 2020 | 3:33 PM

Share

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ.

ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ.

ಆ ರೀತಿ ಗೆದ್ದ ಮೊತ್ತವೇ ಒಟ್ಟು ಒಂಬತ್ತು ಲಕ್ಷವಾಗಿದೆ. ಈಗ ಮತ್ತೆ ಹಳೆ ಮಾಲೀಕ ತನ್ನ ಜೋಡೆತ್ತುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದ ಎತ್ತುಗಳನ್ನು ನೋಡೋದಕ್ಕೆ ಜನರು ಜಮಾಯಿಸುತ್ತಿದ್ದಾರೆ. ಎತ್ತುಗಳು ಸದ್ಯ ಸೆಲೆಬ್ರಿಟಿ ವರ್ಚಸ್ಸು ಪಡೆದುಕೊಂಡಿವೆ. -ರವಿ ಮೂಕಿ

Published On - 3:20 pm, Sun, 11 October 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?