AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ. ಆ […]

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?
ಆಯೇಷಾ ಬಾನು
| Edited By: |

Updated on:Oct 11, 2020 | 3:33 PM

Share

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ.

ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ.

ಆ ರೀತಿ ಗೆದ್ದ ಮೊತ್ತವೇ ಒಟ್ಟು ಒಂಬತ್ತು ಲಕ್ಷವಾಗಿದೆ. ಈಗ ಮತ್ತೆ ಹಳೆ ಮಾಲೀಕ ತನ್ನ ಜೋಡೆತ್ತುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದ ಎತ್ತುಗಳನ್ನು ನೋಡೋದಕ್ಕೆ ಜನರು ಜಮಾಯಿಸುತ್ತಿದ್ದಾರೆ. ಎತ್ತುಗಳು ಸದ್ಯ ಸೆಲೆಬ್ರಿಟಿ ವರ್ಚಸ್ಸು ಪಡೆದುಕೊಂಡಿವೆ. -ರವಿ ಮೂಕಿ

Published On - 3:20 pm, Sun, 11 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್