AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ. ಆ […]

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 11, 2020 | 3:33 PM

Share

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ.

ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ.

ಆ ರೀತಿ ಗೆದ್ದ ಮೊತ್ತವೇ ಒಟ್ಟು ಒಂಬತ್ತು ಲಕ್ಷವಾಗಿದೆ. ಈಗ ಮತ್ತೆ ಹಳೆ ಮಾಲೀಕ ತನ್ನ ಜೋಡೆತ್ತುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದ ಎತ್ತುಗಳನ್ನು ನೋಡೋದಕ್ಕೆ ಜನರು ಜಮಾಯಿಸುತ್ತಿದ್ದಾರೆ. ಎತ್ತುಗಳು ಸದ್ಯ ಸೆಲೆಬ್ರಿಟಿ ವರ್ಚಸ್ಸು ಪಡೆದುಕೊಂಡಿವೆ. -ರವಿ ಮೂಕಿ

Published On - 3:20 pm, Sun, 11 October 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ