AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ. ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ. ಆ […]

ಆ ಜೋಡೆತ್ತುಗಳನ್ನು 8 ಲಕ್ಷಕ್ಕೆ ಮಾರಿದ್ದರು, ಮತ್ತೆ 17 ಲಕ್ಷ ಕೊಟ್ಟು ಖರೀದಿಸಿದರು! ಏನಿದರ ವಿಶೇಷ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 11, 2020 | 3:33 PM

Share

ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ‍ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ.

ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು.‌ ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ.

ಆ ರೀತಿ ಗೆದ್ದ ಮೊತ್ತವೇ ಒಟ್ಟು ಒಂಬತ್ತು ಲಕ್ಷವಾಗಿದೆ. ಈಗ ಮತ್ತೆ ಹಳೆ ಮಾಲೀಕ ತನ್ನ ಜೋಡೆತ್ತುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದ ಎತ್ತುಗಳನ್ನು ನೋಡೋದಕ್ಕೆ ಜನರು ಜಮಾಯಿಸುತ್ತಿದ್ದಾರೆ. ಎತ್ತುಗಳು ಸದ್ಯ ಸೆಲೆಬ್ರಿಟಿ ವರ್ಚಸ್ಸು ಪಡೆದುಕೊಂಡಿವೆ. -ರವಿ ಮೂಕಿ

Published On - 3:20 pm, Sun, 11 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ