AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೆ ತಪ್ಪು ಮಾಡುತ್ತಿರುವ ಪಾಕ್​ ಪ್ರೇಮಿ, ಪೇದೆ ಸನಾವುಲ್ಲಾ SUSPEND

ದಾವಣಗೆರೆ: ಪವರ್ ಆಫ್ ಪಾಕಿಸ್ತಾನ ಪೇಜ್​ನಲ್ಲಿ ಪಾಕ್ ಪರ ಸಂದೇಶ ಶೇರ್ ಮಾಡಿದ್ದ ಪ್ರಕರಣದಲ್ಲಿ ಕಾನ್ಸ್‌ಟೇಬಲ್‌ ಸನಾವುಲ್ಲಾನನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸನಾವುಲ್ಲಾನನ್ನ ನಿನ್ನೆಯೇ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಯಿಂದ ವಿಚಾರಣೆ ಆರಂಭವಾಗಿದೆ. ಎರಡು ದಿನಗಳಲ್ಲಿ ಪ್ರಕರಣ ಸಂಬಂಧ ವರದಿ ಸಲ್ಲಿಕೆ ಸಾಧ್ಯತೆಯಿದೆ. ಪಾಕ್ ಪರ ಸಂದೇಶ ಹಂಚಿಕೆ ಪ್ರಕರಣದಲ್ಲಿ ಅಮಾನತ್ತುಗೊಂಡಿರುವ ಕಾನ್​ಸ್ಟೇಬಲ್ ಸನಾವುಲ್ಲಾ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆಯಲ್ಲಿದ್ದ. […]

ಪದೇಪದೆ ತಪ್ಪು ಮಾಡುತ್ತಿರುವ ಪಾಕ್​ ಪ್ರೇಮಿ, ಪೇದೆ ಸನಾವುಲ್ಲಾ SUSPEND
ಸಾಧು ಶ್ರೀನಾಥ್​
| Edited By: |

Updated on: Aug 24, 2020 | 10:09 AM

Share

ದಾವಣಗೆರೆ: ಪವರ್ ಆಫ್ ಪಾಕಿಸ್ತಾನ ಪೇಜ್​ನಲ್ಲಿ ಪಾಕ್ ಪರ ಸಂದೇಶ ಶೇರ್ ಮಾಡಿದ್ದ ಪ್ರಕರಣದಲ್ಲಿ ಕಾನ್ಸ್‌ಟೇಬಲ್‌ ಸನಾವುಲ್ಲಾನನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸನಾವುಲ್ಲಾನನ್ನ ನಿನ್ನೆಯೇ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಯಿಂದ ವಿಚಾರಣೆ ಆರಂಭವಾಗಿದೆ. ಎರಡು ದಿನಗಳಲ್ಲಿ ಪ್ರಕರಣ ಸಂಬಂಧ ವರದಿ ಸಲ್ಲಿಕೆ ಸಾಧ್ಯತೆಯಿದೆ.

ಪಾಕ್ ಪರ ಸಂದೇಶ ಹಂಚಿಕೆ ಪ್ರಕರಣದಲ್ಲಿ ಅಮಾನತ್ತುಗೊಂಡಿರುವ ಕಾನ್​ಸ್ಟೇಬಲ್ ಸನಾವುಲ್ಲಾ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆಯಲ್ಲಿದ್ದ. ಈತ ಪವರ್ ಆಫ್ ಪಾಕಿಸ್ತಾನ್ ಎಂಬ ಸಂದೇಶವಿದ್ದ ಫೇಸ್​ಬುಕ್ ಪೇಜ್ ಲೈಕ್ ಮಾಡಿ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಆಡಿಯೋ ತುಣುಕುಗಳನ್ನ ಶೇರ್ ಮಾಡಿದ್ದ. ಇದೇ ರೀತಿ ಈ ಹಿಂದೆಯೂ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಕಾನ್​ಸ್ಟೇಬಲ್ ಸನಾವುಲ್ಲಾ ಸಂದೇಶಗಳನ್ನ ಹಾಕಿದ್ದ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ