AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ […]

‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’
KUSHAL V
|

Updated on: Oct 10, 2020 | 2:20 PM

Share

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಕೊಟ್ಟಿದ್ದಾರೆ.

ಪಂಚಮಶಾಲಿ ಸಮುದಾಯದ ಶೇಕಡಾ 70%ರಷ್ಟು ಜನ ಬಿಜೆಪಿಯ‌ನ್ನ ಬೆಂಬಲಿಸಿಕೊಂಡು ಬರ್ತಿದ್ದಾರೆ. ಸಚಿವ ಸ್ಥಾನ‌ ಕೇಳುವುದಕ್ಕಿಂತ ಮುನ್ನ ನಮಗೆ ಸಿಎಂ ಸ್ಥಾನವನ್ನೇ ಕೊಡಲಿ. ಮಹೇಶ್ ಕುಮಟಹಳ್ಳಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಆಗ ಕೊಡದಿದ್ದು ನಮಗೆ ಅಸಮಾಧಾನ ಇದೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಮೂವರು ಶಾಸಕರನ್ನಾದ್ರೂ‌ ಸಚಿವರನ್ನಾಗಿ ಮಾಡಬೇಕಿತ್ತು, ಮಾಡಲಿಲ್ಲ. ಯಡಿಯೂರಪ್ಪ ಅವರ ಅವಧಿ ಮೂರು ವರ್ಷ ಇರುತ್ತೋ ಇಲ್ಲ, ಮುಂದೆಯೂ ಅವರೇ ಸಿಎಂ ಆಗ್ತಾರೋ ಗೊತ್ತಿಲ್ಲ. ಅವರ ಅವಧಿ ಮುಗಿದ ಬಳಿಕ ನಮ್ಮ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ಕೊಡಿ ಅಂತಾ ಒತ್ತಾಯ ಮಾಡ್ತೇವೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?