AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ. ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ […]

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 1:58 PM

Share

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ.

ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ ಅಕೌಂಟ್ ತೆರೆದು, ಅದಕ್ಕೆ ಜಮಾಯಿಸಿ, ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತ ಆರೋಪಿ ಮುನೇಗೌಡ ಸಂಜಯ್ ನಗರದ HDFC ಬ್ಯಾಂಕ್​ನಲ್ಲಿ PDO ಬಾಗಲೂರು ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದು ಈ ಕೃತ್ಯ ಎಸಗಿದ್ದಾನಂತೆ. ಈ‌ ಬಗ್ಗೆ ತನಿಖೆ ನಡೆಸುವಂತೆ ಬಾಗಲೂರು ಠಾಣೆಗೆ PDO ಅನ್ನಪೂರ್ಣೆಶ್ವರಿ ದೂರು ನೀಡಿದ್ದರು. ದೂರಿನ ಮೆರೆಗೆ ಸುದೀರ್ಘ ತನಿಖೆ ನಡೆಸಿದ ಪೊಲೀಸರು ಮುನೇಗೌಡನನ್ನು ಬಂಧಿಸಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ