AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ. ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ […]

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 1:58 PM

Share

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ.

ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ ಅಕೌಂಟ್ ತೆರೆದು, ಅದಕ್ಕೆ ಜಮಾಯಿಸಿ, ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತ ಆರೋಪಿ ಮುನೇಗೌಡ ಸಂಜಯ್ ನಗರದ HDFC ಬ್ಯಾಂಕ್​ನಲ್ಲಿ PDO ಬಾಗಲೂರು ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದು ಈ ಕೃತ್ಯ ಎಸಗಿದ್ದಾನಂತೆ. ಈ‌ ಬಗ್ಗೆ ತನಿಖೆ ನಡೆಸುವಂತೆ ಬಾಗಲೂರು ಠಾಣೆಗೆ PDO ಅನ್ನಪೂರ್ಣೆಶ್ವರಿ ದೂರು ನೀಡಿದ್ದರು. ದೂರಿನ ಮೆರೆಗೆ ಸುದೀರ್ಘ ತನಿಖೆ ನಡೆಸಿದ ಪೊಲೀಸರು ಮುನೇಗೌಡನನ್ನು ಬಂಧಿಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು