AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ. ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ […]

12.60 ಲಕ್ಷ ರೂ. ಪಂಚಾಯಿತಿ‌ ಹಣ ನುಂಗಿದ ಆರೋಪ: MLA ಕೃಷ್ಣಬೈರೇಗೌಡ ಬೆಂಬಲಿಗ ಖಾಕಿ ವಶಕ್ಕೆ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 1:58 PM

Share

ಬೆಂಗಳೂರು: ನಕಲಿ ಬ್ಯಾಂಕ್ ಅಕೌಂಟ್ ತೆರೆದು 12.60 ಲಕ್ಷ ರೂಪಾಯಿ ಪಂಚಾಯಿತಿ‌ ಹಣವನ್ನು ನುಂಗಿರುವ ಆರೋಪದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ‌ನ್ನ ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ನಡೆದಿದೆ.

ಶಾಸಕ ಕೃಷ್ಣಬೈರೇಗೌಡ ಬೆಂಬಲಿಗ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮುನೇಗೌಡನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಜಿಯೋ ಕೆಬಲ್ ಅಳವಡಿಕೆಗಾಗಿ ಪಂಚಾಯಿತಿಗೆ 12 ಲಕ್ಷದ 60 ಸಾವಿರ ರೂಪಾಯಿಗಳ DDಯನ್ನ ಗುತ್ತಿಗೆದಾರ ನೀಡಿದ್ದ ಎಂದು ತಿಳಿದುಬಂದಿದೆ. ಆದರೆ ಮುನೇಗೌಡ, ಗುತ್ತಿಗೆದಾರ ನೀಡಿದ್ದ DDಯನ್ನ ನಕಲಿ ಅಕೌಂಟ್ ತೆರೆದು, ಅದಕ್ಕೆ ಜಮಾಯಿಸಿ, ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತ ಆರೋಪಿ ಮುನೇಗೌಡ ಸಂಜಯ್ ನಗರದ HDFC ಬ್ಯಾಂಕ್​ನಲ್ಲಿ PDO ಬಾಗಲೂರು ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದು ಈ ಕೃತ್ಯ ಎಸಗಿದ್ದಾನಂತೆ. ಈ‌ ಬಗ್ಗೆ ತನಿಖೆ ನಡೆಸುವಂತೆ ಬಾಗಲೂರು ಠಾಣೆಗೆ PDO ಅನ್ನಪೂರ್ಣೆಶ್ವರಿ ದೂರು ನೀಡಿದ್ದರು. ದೂರಿನ ಮೆರೆಗೆ ಸುದೀರ್ಘ ತನಿಖೆ ನಡೆಸಿದ ಪೊಲೀಸರು ಮುನೇಗೌಡನನ್ನು ಬಂಧಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ