AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ. ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು […]

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ
Guru
|

Updated on:Jul 05, 2020 | 7:56 PM

Share

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ.

ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಇವರ ಅಂತ್ಯಕ್ರಿಯೆಯನ್ನು ರಾತ್ರಿ ನಾಮಗೊಂಡ್ಲು ಗ್ರಾಮದ ಜಾಗದಲ್ಲಿಯೇ ಮಾಡುತ್ತಾರೆ ಎಂದು ವದಂತಿ ಹಬ್ಬಿದೆ. ಹೀಗಾಗಿ ಭಯ ಮತ್ತು ಆಕ್ರೋಶಕೊಂಡಿರುವ ಸುತ್ತಮಮುತ್ತಲಿನ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 7:52 pm, Sun, 5 July 20

Follow Us
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು