AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ. ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು […]

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ
Guru
Guru|

Updated on:Jul 05, 2020 | 7:56 PM

Share

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ.

ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಇವರ ಅಂತ್ಯಕ್ರಿಯೆಯನ್ನು ರಾತ್ರಿ ನಾಮಗೊಂಡ್ಲು ಗ್ರಾಮದ ಜಾಗದಲ್ಲಿಯೇ ಮಾಡುತ್ತಾರೆ ಎಂದು ವದಂತಿ ಹಬ್ಬಿದೆ. ಹೀಗಾಗಿ ಭಯ ಮತ್ತು ಆಕ್ರೋಶಕೊಂಡಿರುವ ಸುತ್ತಮಮುತ್ತಲಿನ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 7:52 pm, Sun, 5 July 20

Follow Us
Guru
Guru
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ