AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ. ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು […]

ಸೋಂಕಿತರ ಅಂತ್ಯಕ್ರಿಯೆ ವದಂತಿ ತಂದ ಆತಂಕ, ಗೌರಿಬಿದನೂರು ತಾಲೂಕಿನ ಗ್ರಾಮಸ್ಥರ ಆಕ್ರೋಶ
Guru
|

Updated on:Jul 05, 2020 | 7:56 PM

Share

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಹೊಸದಾಗಿ ಕೊರೊನಾ ಸೋಂಕಿತರಿಗಾಗಿಯೇ ಸ್ಮಶಾನಗಳಿಗೆ ಪ್ರತೇಕ ಜಾಗೆ ಗುರುತಿಸಿದೆ. ಆದ್ರೆ ಅಲ್ಲೂ ಈಗ ಚಿಕ್ಕಬಳ್ಳಾಪುರದಲ್ಲಿ ವಿರೋಧ ವ್ಯಕ್ತವಾಗಿದೆ.

ಹೌದು ರಾಜ್ಯ ಸರ್ಕಾರ ಕೊರೊನಾದಿಂದ ಸಾವನ್ನಪ್ಪಿದವರಿಗಾಗಿಯೇ ಆಯಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತ್ಯೇಕ ಸ್ಮಶಾನಗಳನ್ನ ಗುರುತಿಸಿದೆ. ಇನ್ನು ಮೇಲೆ ಅಲ್ಲಿಯೇ ಸೋಂಕಿತರ ಅಂತ್ಯಕ್ರಿಯೆ ಆಗಬೇಕು. ಆದ್ರೆ ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಮತ್ತು ಸುತ್ತಲಿನ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಅದ್ರಲ್ಲೂ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಇವರ ಅಂತ್ಯಕ್ರಿಯೆಯನ್ನು ರಾತ್ರಿ ನಾಮಗೊಂಡ್ಲು ಗ್ರಾಮದ ಜಾಗದಲ್ಲಿಯೇ ಮಾಡುತ್ತಾರೆ ಎಂದು ವದಂತಿ ಹಬ್ಬಿದೆ. ಹೀಗಾಗಿ ಭಯ ಮತ್ತು ಆಕ್ರೋಶಕೊಂಡಿರುವ ಸುತ್ತಮಮುತ್ತಲಿನ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 7:52 pm, Sun, 5 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ