AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. […]

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Oct 09, 2020 | 5:33 PM

Share

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ.

ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. ಹೀಗೆ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಲು ರೆಡಿಯಾಗಿದ್ದ ನಟಿಗೆ ಇದೀಗ ನಿರಾಸೆಯಾಗಿದೆ.

ಹುಟ್ಟುಹಬ್ಬ ಆಚರಣೆಗೆ ಅವಕಾಶ ಕಲ್ಪಿಸುವುದಿಲ್ಲ ಜೈಲಿನಲ್ಲಿ ವಿಶೇಷ ಆಚರಣೆಗಳಿಗೆ ಅವಕಾಶ ಕೊಡುವುದಿಲ್ಲ. ಹುಟ್ಟುಹಬ್ಬಕ್ಕೆ ಪರಸ್ಪರ ವಿಶ್ ಮಾಡಿಕೊಳ್ಳಲು ಮಾತ್ರ ಅವಕಾಶವಿರುತ್ತದೆ ಎಂದು ಟಿವಿ9ಗೆ ಜೈಲಿನ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:48 pm, Fri, 9 October 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು