AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. […]

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 09, 2020 | 5:33 PM

Share

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ.

ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. ಹೀಗೆ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಲು ರೆಡಿಯಾಗಿದ್ದ ನಟಿಗೆ ಇದೀಗ ನಿರಾಸೆಯಾಗಿದೆ.

ಹುಟ್ಟುಹಬ್ಬ ಆಚರಣೆಗೆ ಅವಕಾಶ ಕಲ್ಪಿಸುವುದಿಲ್ಲ ಜೈಲಿನಲ್ಲಿ ವಿಶೇಷ ಆಚರಣೆಗಳಿಗೆ ಅವಕಾಶ ಕೊಡುವುದಿಲ್ಲ. ಹುಟ್ಟುಹಬ್ಬಕ್ಕೆ ಪರಸ್ಪರ ವಿಶ್ ಮಾಡಿಕೊಳ್ಳಲು ಮಾತ್ರ ಅವಕಾಶವಿರುತ್ತದೆ ಎಂದು ಟಿವಿ9ಗೆ ಜೈಲಿನ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:48 pm, Fri, 9 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?