AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. […]

‘ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್​ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Oct 09, 2020 | 5:33 PM

Share

ಆನೇಕಲ್: ಸ್ಯಾಂಡಲ್ವುಡ್ ಡ್ರಗ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ.

ಸಂಜನಾ ಗಲ್ರಾನಿ ಬರ್ತ್​ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್​ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ ಹೊಸ ಬಟ್ಟೆ ಕೊಟ್ಟು ಹೋಗಿದ್ದರು. ಹೀಗೆ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಲು ರೆಡಿಯಾಗಿದ್ದ ನಟಿಗೆ ಇದೀಗ ನಿರಾಸೆಯಾಗಿದೆ.

ಹುಟ್ಟುಹಬ್ಬ ಆಚರಣೆಗೆ ಅವಕಾಶ ಕಲ್ಪಿಸುವುದಿಲ್ಲ ಜೈಲಿನಲ್ಲಿ ವಿಶೇಷ ಆಚರಣೆಗಳಿಗೆ ಅವಕಾಶ ಕೊಡುವುದಿಲ್ಲ. ಹುಟ್ಟುಹಬ್ಬಕ್ಕೆ ಪರಸ್ಪರ ವಿಶ್ ಮಾಡಿಕೊಳ್ಳಲು ಮಾತ್ರ ಅವಕಾಶವಿರುತ್ತದೆ ಎಂದು ಟಿವಿ9ಗೆ ಜೈಲಿನ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

Published On - 12:48 pm, Fri, 9 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ