AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು. ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು […]

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?
ಸಾಧು ಶ್ರೀನಾಥ್​
|

Updated on:Oct 22, 2020 | 2:20 PM

Share

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು.

ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು ಯುವತಿಯರ ವಸ್ತ್ರಗಳನ್ನು ಧರಿಸುತ್ತೇನೆ ಅಷ್ಟೆ..! ಕಾರಣ ನಾನೊಬ್ಬ ಡ್ರ್ಯಾಗ್ ಕ್ವೀನ್ ಅಂತಾ ಪಾಷಾ ಜೈಲಾಧಿಕಾರಿ ತಿಳಿಸಿದ್ದಾನೆ.

ಆದ್ರೆ ಪಾಷಾನನ್ನು ಗಂಡು ಕೈದಿಗಳ ಸೆಲ್​ಗೆ ಹಾಕೋದಾ..? ಇಲ್ಲಾ ಪಾಷಾನನ್ನು ಹೆಣ್ಣು ಕೈದಿಗಳ ಸೆಲ್​ಗೆ ಹಾಕೋದಾ..? ಎಂದು ಕೆಲ ಕಾಲ ಜೈಲು ಅಧಿಕಾರಿಗಳು ಗೊಂದಕ್ಕಿಡಾದರು. ಈ ಮಧ್ಯೆ, ಸದ್ಯ ಜೈಲಿನಲ್ಲಿ ಆತನನ್ನು ಮಂಗಳಮುಖಿಯರ ಸೆಲ್​ಗೆ ಹಾಕೋದು ಕಷ್ಟ ಎಂದೂ ತರ್ಕಿಸಲಾಯಿತು.

ಅದಕ್ಕೂ ಆ್ಯಡಮ್ ಪಾಷಾ ನಾನು ಮಂಗಳಮುಖಿಯಲ್ಲ ಅಂತಾ ಮಾಹಿತಿ ಒದಗಿಸಿದ್ದಾನೆ. ಕೊನೆಗೆ ಆ್ಯಡಮ್ ಪಾಷಾನನ್ನು ಪ್ರತ್ಯೇಕ ಸೆಲ್​ಗೆ ಹಾಕಿ, ಜೈಲು ಅಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ ಎಂದು ಜೈಲು ಮೂಲಗಳಿಂದ ತಿಳಿದುಬಂದಿದೆ.

Published On - 2:19 pm, Thu, 22 October 20

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ