AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು. ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು […]

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?
ಸಾಧು ಶ್ರೀನಾಥ್​
|

Updated on:Oct 22, 2020 | 2:20 PM

Share

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು.

ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು ಯುವತಿಯರ ವಸ್ತ್ರಗಳನ್ನು ಧರಿಸುತ್ತೇನೆ ಅಷ್ಟೆ..! ಕಾರಣ ನಾನೊಬ್ಬ ಡ್ರ್ಯಾಗ್ ಕ್ವೀನ್ ಅಂತಾ ಪಾಷಾ ಜೈಲಾಧಿಕಾರಿ ತಿಳಿಸಿದ್ದಾನೆ.

ಆದ್ರೆ ಪಾಷಾನನ್ನು ಗಂಡು ಕೈದಿಗಳ ಸೆಲ್​ಗೆ ಹಾಕೋದಾ..? ಇಲ್ಲಾ ಪಾಷಾನನ್ನು ಹೆಣ್ಣು ಕೈದಿಗಳ ಸೆಲ್​ಗೆ ಹಾಕೋದಾ..? ಎಂದು ಕೆಲ ಕಾಲ ಜೈಲು ಅಧಿಕಾರಿಗಳು ಗೊಂದಕ್ಕಿಡಾದರು. ಈ ಮಧ್ಯೆ, ಸದ್ಯ ಜೈಲಿನಲ್ಲಿ ಆತನನ್ನು ಮಂಗಳಮುಖಿಯರ ಸೆಲ್​ಗೆ ಹಾಕೋದು ಕಷ್ಟ ಎಂದೂ ತರ್ಕಿಸಲಾಯಿತು.

ಅದಕ್ಕೂ ಆ್ಯಡಮ್ ಪಾಷಾ ನಾನು ಮಂಗಳಮುಖಿಯಲ್ಲ ಅಂತಾ ಮಾಹಿತಿ ಒದಗಿಸಿದ್ದಾನೆ. ಕೊನೆಗೆ ಆ್ಯಡಮ್ ಪಾಷಾನನ್ನು ಪ್ರತ್ಯೇಕ ಸೆಲ್​ಗೆ ಹಾಕಿ, ಜೈಲು ಅಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ ಎಂದು ಜೈಲು ಮೂಲಗಳಿಂದ ತಿಳಿದುಬಂದಿದೆ.

Published On - 2:19 pm, Thu, 22 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ