AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು. ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು […]

ಆ್ಯಡಮ್ ಪಾಷಾ.. ಪುರುಷರ ಜೈಲಿಗೋ ಅಥವಾ ಮಹಿಳಾ ಜೈಲಿಗೋ: ಎದುರಾಯ್ತು ‘ದೊಡ್ಡ ಸಮಸ್ಯೆ’!?
ಸಾಧು ಶ್ರೀನಾಥ್​
|

Updated on:Oct 22, 2020 | 2:20 PM

Share

ಅನಿಕಾ ಜೊತೆಗಿನ ಡ್ರಗ್ಸ್ ಲಿಂಕ್​ನಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಗ್ ಬಾಸ್ ಖ್ಯಾತಿಯ ಆ್ಯಡಮ್ ಪಾಷಾ ವಿಷಯದಲ್ಲಿ ಅಲ್ಲಿನ ಜೈಲಾಧಿಕಾರಿ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​, ಬುಧವಾರ ಆ್ಯಡಮ್ ಪಾಷಾನನ್ನು ನ್ಯಾಯಾಂಗ ಬಂಧನಕ್ಕೆ (ಜೆಸಿ) ಒಪ್ಪಿಸಿತು. ಅದರಂತೆ ಆ್ಯಡಮ್ ಪಾಷಾನನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡುವಾಗ ದೊಡ್ಡ ಡ್ರಾಮಾ ನಡೆದಿದೆ. ಆರೋಪಿ ಪಾಷಾನನ್ನು ಯಾವ ಸೆಲ್​ಗೆ ಹಾಕಬೇಕು ಅಂತಾ ಆಳವಾದ ಚರ್ಚೆ ನಡೆಯಿತು.

ಆ್ಯಡಮ್ ನಾನು ಲಿಂಗ ಪರಿವರ್ತನೆಯಾಗಿಲ್ಲ. ನಾನು ಗಂಡು. ಆದರೆ ನಾನು ಯುವತಿಯರ ವಸ್ತ್ರಗಳನ್ನು ಧರಿಸುತ್ತೇನೆ ಅಷ್ಟೆ..! ಕಾರಣ ನಾನೊಬ್ಬ ಡ್ರ್ಯಾಗ್ ಕ್ವೀನ್ ಅಂತಾ ಪಾಷಾ ಜೈಲಾಧಿಕಾರಿ ತಿಳಿಸಿದ್ದಾನೆ.

ಆದ್ರೆ ಪಾಷಾನನ್ನು ಗಂಡು ಕೈದಿಗಳ ಸೆಲ್​ಗೆ ಹಾಕೋದಾ..? ಇಲ್ಲಾ ಪಾಷಾನನ್ನು ಹೆಣ್ಣು ಕೈದಿಗಳ ಸೆಲ್​ಗೆ ಹಾಕೋದಾ..? ಎಂದು ಕೆಲ ಕಾಲ ಜೈಲು ಅಧಿಕಾರಿಗಳು ಗೊಂದಕ್ಕಿಡಾದರು. ಈ ಮಧ್ಯೆ, ಸದ್ಯ ಜೈಲಿನಲ್ಲಿ ಆತನನ್ನು ಮಂಗಳಮುಖಿಯರ ಸೆಲ್​ಗೆ ಹಾಕೋದು ಕಷ್ಟ ಎಂದೂ ತರ್ಕಿಸಲಾಯಿತು.

ಅದಕ್ಕೂ ಆ್ಯಡಮ್ ಪಾಷಾ ನಾನು ಮಂಗಳಮುಖಿಯಲ್ಲ ಅಂತಾ ಮಾಹಿತಿ ಒದಗಿಸಿದ್ದಾನೆ. ಕೊನೆಗೆ ಆ್ಯಡಮ್ ಪಾಷಾನನ್ನು ಪ್ರತ್ಯೇಕ ಸೆಲ್​ಗೆ ಹಾಕಿ, ಜೈಲು ಅಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ ಎಂದು ಜೈಲು ಮೂಲಗಳಿಂದ ತಿಳಿದುಬಂದಿದೆ.

Published On - 2:19 pm, Thu, 22 October 20

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು