AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆಯೇ ಹಲ್ಲೆ

ಆನೇಕಲ್:ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆ ನೆಡೆದಿದೆ. ಮಗುವಿಗೆ ನಾಲಿಗೆಗೆ ಗಾಯವಾಗಿದ್ದರಿಂದ ಪೋಷಕರು ಮಗುವನ್ನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಗೆ ಕೊರೊನಾ ಸಂಬಂಧಿತ ಮೀಟಿಂಗ್ ನಡೆಯುತ್ತಿದ್ದರಿಂದ ಮಗುವಿಗೆ ಚಿಕಿತ್ಸೆ ನೀಡಲು ವೈದ್ಯರು ಸ್ವಲ್ಪ ತಡಮಾಡಿದ್ದಾರೆ ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದ್ದಾರೆ. […]

ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆಯೇ ಹಲ್ಲೆ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jul 19, 2020 | 12:29 PM

Share

ಆನೇಕಲ್:ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆ ನೆಡೆದಿದೆ.

ಮಗುವಿಗೆ ನಾಲಿಗೆಗೆ ಗಾಯವಾಗಿದ್ದರಿಂದ ಪೋಷಕರು ಮಗುವನ್ನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಗೆ ಕೊರೊನಾ ಸಂಬಂಧಿತ ಮೀಟಿಂಗ್ ನಡೆಯುತ್ತಿದ್ದರಿಂದ ಮಗುವಿಗೆ ಚಿಕಿತ್ಸೆ ನೀಡಲು ವೈದ್ಯರು ಸ್ವಲ್ಪ ತಡಮಾಡಿದ್ದಾರೆ ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದ್ದಾರೆ. ತಡ ರಾತ್ರಿ ಈ ಘಟನೆ ನೆಡೆದಿದ್ದು, ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:29 pm, Sun, 19 July 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?