AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆಯೇ ಹಲ್ಲೆ

ಆನೇಕಲ್:ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆ ನೆಡೆದಿದೆ. ಮಗುವಿಗೆ ನಾಲಿಗೆಗೆ ಗಾಯವಾಗಿದ್ದರಿಂದ ಪೋಷಕರು ಮಗುವನ್ನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಗೆ ಕೊರೊನಾ ಸಂಬಂಧಿತ ಮೀಟಿಂಗ್ ನಡೆಯುತ್ತಿದ್ದರಿಂದ ಮಗುವಿಗೆ ಚಿಕಿತ್ಸೆ ನೀಡಲು ವೈದ್ಯರು ಸ್ವಲ್ಪ ತಡಮಾಡಿದ್ದಾರೆ ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದ್ದಾರೆ. […]

ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆಯೇ ಹಲ್ಲೆ
ಸಾಧು ಶ್ರೀನಾಥ್​
| Edited By: |

Updated on:Jul 19, 2020 | 12:29 PM

Share

ಆನೇಕಲ್:ಮಗುವಿಗೆ ಚಿಕಿತ್ಸೆ ನೀಡುವುದು ವಿಳಂಬವಾಗಿದ್ದಕ್ಕೆ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆ ನೆಡೆದಿದೆ.

ಮಗುವಿಗೆ ನಾಲಿಗೆಗೆ ಗಾಯವಾಗಿದ್ದರಿಂದ ಪೋಷಕರು ಮಗುವನ್ನ ಜಿಗಣಿಯಲ್ಲಿನ ಸುಹಾಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಗೆ ಕೊರೊನಾ ಸಂಬಂಧಿತ ಮೀಟಿಂಗ್ ನಡೆಯುತ್ತಿದ್ದರಿಂದ ಮಗುವಿಗೆ ಚಿಕಿತ್ಸೆ ನೀಡಲು ವೈದ್ಯರು ಸ್ವಲ್ಪ ತಡಮಾಡಿದ್ದಾರೆ ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದ್ದಾರೆ. ತಡ ರಾತ್ರಿ ಈ ಘಟನೆ ನೆಡೆದಿದ್ದು, ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:29 pm, Sun, 19 July 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್