Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು

ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು
ಮಗನ ಮೇಲೆ ಹಲ್ಲೆ ನಡೆಸುತ್ತಿರುವ ಪೋಷಕರು
Follow us
sandhya thejappa
| Updated By: Lakshmi Hegde

Updated on: Jan 24, 2021 | 12:04 PM

ಮಂಡ್ಯ: ಜಮೀನು ವಿಚಾರಕ್ಕೆ ಮಗನ ಮೇಲೆ ಹೆತ್ತವರು ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಲಿಂಗೇಗೌಡ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲೆ ಅಪ್ಪ ಮರಿಗೌಡ, ಸಹೋದರ ಅಭಿಷೇಕ್​ ಮತ್ತು ಅಮ್ಮ ಚೆನ್ನಮ್ಮ ಸೇರಿ ಹಲ್ಲೆ ಮಾಡಿದ್ದಾರೆ. ಈ ಕುಟುಂಬ 20 ಎಕರೆ ಜಮೀನು ಹೊಂದಿದೆ. ಅದರಲ್ಲಿ ಆರು ಎಕರೆ ಜಮೀನು ಶಂಕರಲಿಂಗೇಗೌಡನಿಗೆ ಸೇರಿದ್ದಾದರೂ ಅಲ್ಲಿ ಬೇಸಾಯ ಮಾಡಲು ಸಹೋದರ ಅಭಿಷೇಕ್​ ಹಾಗೂ ಪಾಲಕರು ಬಿಡುತ್ತಿಲ್ಲ ಎಂದೂ ಶಂಕರಲಿಂಗೇಗೌಡ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಹಲವು ವರ್ಷಗಳಿಂದಲೂ ಈ ಕುಟುಂಬದಲ್ಲಿ ಜಗಳ ನಡೆಯುತ್ತಲೇ ಇತ್ತು.

ಇದೀಗ ಈ ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು