AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು

ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು
ಮಗನ ಮೇಲೆ ಹಲ್ಲೆ ನಡೆಸುತ್ತಿರುವ ಪೋಷಕರು
sandhya thejappa
sandhya thejappa| Edited By: |

Updated on: Jan 24, 2021 | 12:04 PM

Share

ಮಂಡ್ಯ: ಜಮೀನು ವಿಚಾರಕ್ಕೆ ಮಗನ ಮೇಲೆ ಹೆತ್ತವರು ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಲಿಂಗೇಗೌಡ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲೆ ಅಪ್ಪ ಮರಿಗೌಡ, ಸಹೋದರ ಅಭಿಷೇಕ್​ ಮತ್ತು ಅಮ್ಮ ಚೆನ್ನಮ್ಮ ಸೇರಿ ಹಲ್ಲೆ ಮಾಡಿದ್ದಾರೆ. ಈ ಕುಟುಂಬ 20 ಎಕರೆ ಜಮೀನು ಹೊಂದಿದೆ. ಅದರಲ್ಲಿ ಆರು ಎಕರೆ ಜಮೀನು ಶಂಕರಲಿಂಗೇಗೌಡನಿಗೆ ಸೇರಿದ್ದಾದರೂ ಅಲ್ಲಿ ಬೇಸಾಯ ಮಾಡಲು ಸಹೋದರ ಅಭಿಷೇಕ್​ ಹಾಗೂ ಪಾಲಕರು ಬಿಡುತ್ತಿಲ್ಲ ಎಂದೂ ಶಂಕರಲಿಂಗೇಗೌಡ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಹಲವು ವರ್ಷಗಳಿಂದಲೂ ಈ ಕುಟುಂಬದಲ್ಲಿ ಜಗಳ ನಡೆಯುತ್ತಲೇ ಇತ್ತು.

ಇದೀಗ ಈ ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?