AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು

ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು
ಮಗನ ಮೇಲೆ ಹಲ್ಲೆ ನಡೆಸುತ್ತಿರುವ ಪೋಷಕರು
sandhya thejappa
| Edited By: |

Updated on: Jan 24, 2021 | 12:04 PM

Share

ಮಂಡ್ಯ: ಜಮೀನು ವಿಚಾರಕ್ಕೆ ಮಗನ ಮೇಲೆ ಹೆತ್ತವರು ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಲಿಂಗೇಗೌಡ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲೆ ಅಪ್ಪ ಮರಿಗೌಡ, ಸಹೋದರ ಅಭಿಷೇಕ್​ ಮತ್ತು ಅಮ್ಮ ಚೆನ್ನಮ್ಮ ಸೇರಿ ಹಲ್ಲೆ ಮಾಡಿದ್ದಾರೆ. ಈ ಕುಟುಂಬ 20 ಎಕರೆ ಜಮೀನು ಹೊಂದಿದೆ. ಅದರಲ್ಲಿ ಆರು ಎಕರೆ ಜಮೀನು ಶಂಕರಲಿಂಗೇಗೌಡನಿಗೆ ಸೇರಿದ್ದಾದರೂ ಅಲ್ಲಿ ಬೇಸಾಯ ಮಾಡಲು ಸಹೋದರ ಅಭಿಷೇಕ್​ ಹಾಗೂ ಪಾಲಕರು ಬಿಡುತ್ತಿಲ್ಲ ಎಂದೂ ಶಂಕರಲಿಂಗೇಗೌಡ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಹಲವು ವರ್ಷಗಳಿಂದಲೂ ಈ ಕುಟುಂಬದಲ್ಲಿ ಜಗಳ ನಡೆಯುತ್ತಲೇ ಇತ್ತು.

ಇದೀಗ ಈ ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್