AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು

ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು
ಮಗನ ಮೇಲೆ ಹಲ್ಲೆ ನಡೆಸುತ್ತಿರುವ ಪೋಷಕರು
sandhya thejappa
| Edited By: |

Updated on: Jan 24, 2021 | 12:04 PM

Share

ಮಂಡ್ಯ: ಜಮೀನು ವಿಚಾರಕ್ಕೆ ಮಗನ ಮೇಲೆ ಹೆತ್ತವರು ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಲಿಂಗೇಗೌಡ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲೆ ಅಪ್ಪ ಮರಿಗೌಡ, ಸಹೋದರ ಅಭಿಷೇಕ್​ ಮತ್ತು ಅಮ್ಮ ಚೆನ್ನಮ್ಮ ಸೇರಿ ಹಲ್ಲೆ ಮಾಡಿದ್ದಾರೆ. ಈ ಕುಟುಂಬ 20 ಎಕರೆ ಜಮೀನು ಹೊಂದಿದೆ. ಅದರಲ್ಲಿ ಆರು ಎಕರೆ ಜಮೀನು ಶಂಕರಲಿಂಗೇಗೌಡನಿಗೆ ಸೇರಿದ್ದಾದರೂ ಅಲ್ಲಿ ಬೇಸಾಯ ಮಾಡಲು ಸಹೋದರ ಅಭಿಷೇಕ್​ ಹಾಗೂ ಪಾಲಕರು ಬಿಡುತ್ತಿಲ್ಲ ಎಂದೂ ಶಂಕರಲಿಂಗೇಗೌಡ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಹಲವು ವರ್ಷಗಳಿಂದಲೂ ಈ ಕುಟುಂಬದಲ್ಲಿ ಜಗಳ ನಡೆಯುತ್ತಲೇ ಇತ್ತು.

ಇದೀಗ ಈ ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ