AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು

ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಮೀನು ಕಲಹ: ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ ಹೆತ್ತವರು
ಮಗನ ಮೇಲೆ ಹಲ್ಲೆ ನಡೆಸುತ್ತಿರುವ ಪೋಷಕರು
sandhya thejappa
sandhya thejappa| Edited By: |

Updated on: Jan 24, 2021 | 12:04 PM

Share

ಮಂಡ್ಯ: ಜಮೀನು ವಿಚಾರಕ್ಕೆ ಮಗನ ಮೇಲೆ ಹೆತ್ತವರು ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಲಿಂಗೇಗೌಡ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲೆ ಅಪ್ಪ ಮರಿಗೌಡ, ಸಹೋದರ ಅಭಿಷೇಕ್​ ಮತ್ತು ಅಮ್ಮ ಚೆನ್ನಮ್ಮ ಸೇರಿ ಹಲ್ಲೆ ಮಾಡಿದ್ದಾರೆ. ಈ ಕುಟುಂಬ 20 ಎಕರೆ ಜಮೀನು ಹೊಂದಿದೆ. ಅದರಲ್ಲಿ ಆರು ಎಕರೆ ಜಮೀನು ಶಂಕರಲಿಂಗೇಗೌಡನಿಗೆ ಸೇರಿದ್ದಾದರೂ ಅಲ್ಲಿ ಬೇಸಾಯ ಮಾಡಲು ಸಹೋದರ ಅಭಿಷೇಕ್​ ಹಾಗೂ ಪಾಲಕರು ಬಿಡುತ್ತಿಲ್ಲ ಎಂದೂ ಶಂಕರಲಿಂಗೇಗೌಡ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಹಲವು ವರ್ಷಗಳಿಂದಲೂ ಈ ಕುಟುಂಬದಲ್ಲಿ ಜಗಳ ನಡೆಯುತ್ತಲೇ ಇತ್ತು.

ಇದೀಗ ಈ ಗಲಾಟೆ ವಿಕೋಪಕ್ಕೆ ಹೋಗಿ, ಶಂಕರಲಿಂಗೇಗೌಡನ ಮೇಲೆ ಹಲ್ಲೆ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿ ಸದ್ಯ ಸ್ಥಳೀಯ ಖಾಸಗಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಹತ್ಯೆ ಮಾಡಿದ್ದವರು ತಮಿಳುನಾಡಿನಲ್ಲಿ ಬಂಧನ!

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ