AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು […]

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಆಯೇಷಾ ಬಾನು
| Edited By: |

Updated on:Jul 08, 2020 | 6:31 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳೀಯ ಕಾರ್ಪೊರೇಟರ್ ಮಂಜುನಾಥ್ ರೆಡ್ಡಿ ಕೂಡ ಶಾಲೆಗೆ ಭೇಟಿ ನೀಡಿದ್ದಾರೆ.

Published On - 1:31 pm, Wed, 8 July 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?