AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು […]

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಆಯೇಷಾ ಬಾನು
| Edited By: |

Updated on:Jul 08, 2020 | 6:31 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳೀಯ ಕಾರ್ಪೊರೇಟರ್ ಮಂಜುನಾಥ್ ರೆಡ್ಡಿ ಕೂಡ ಶಾಲೆಗೆ ಭೇಟಿ ನೀಡಿದ್ದಾರೆ.

Published On - 1:31 pm, Wed, 8 July 20

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!