AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು […]

ಶುಲ್ಕ ಹೆಚ್ಚಳ ಖಂಡಿಸಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಆಯೇಷಾ ಬಾನು
| Edited By: |

Updated on:Jul 08, 2020 | 6:31 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಬಿಟಿಎಂ 2ನೇ ಹಂತದಲ್ಲಿರುವ ಖಾಸಗಿ ಶಾಲೆ ಸೆಂಟ್ ಮೇರಾಸ್ ಹೈಸ್ಕೂಲ್ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಡ್ಯಾನ್ಸ್ ಫೀಸ್, ಲ್ಯಾಬ್ ಫೀಸ್, ಯೂನಿಫಾರಂ ಸೇರಿದಂತೆ ಹಲವು ಫೀಸ್ ಹೆಚ್ಚಳ ಖಂಡಿಸಿ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳೀಯ ಕಾರ್ಪೊರೇಟರ್ ಮಂಜುನಾಥ್ ರೆಡ್ಡಿ ಕೂಡ ಶಾಲೆಗೆ ಭೇಟಿ ನೀಡಿದ್ದಾರೆ.

Published On - 1:31 pm, Wed, 8 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ