AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರೂ ರಿಗಾನ್ ರೆಸ್ಟೋರೆಂಟ್​ನಲ್ಲಿ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು
ರಿಗಾನ್ ರೆಸ್ಟೋರೆಂಟ್
ಪೃಥ್ವಿಶಂಕರ
|

Updated on:Dec 31, 2020 | 9:23 PM

Share

ದೇವನಹಳ್ಳಿ: ನಿಷೇದದ ನಡುವೆ‌ ಲೌಡ್ ಸೌಂಡ್​ನಲ್ಲಿ ಮ್ಯೂಸಿಕ್ ಪಾರ್ಟಿಯನ್ನ ದೇವನಹಳ್ಳಿ ಹೊರವಲಯದ ಖಾಸಗಿ ರೆಸ್ಟೋರೆಂಟ್​ನಲ್ಲಿ ಆಯೋಜನೆ ಮಾಡಲಾಗಿದೆ.

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರುವ ರಿಗಾನ್ ರೆಸ್ಟೋರೆಂಟ್​ನ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ. ರೆಸ್ಟೋರೆಂಟ್ ಪಕ್ಕದ ಖಾಲಿ‌ ಜಾಗದಲ್ಲಿ ಈ ಪಾರ್ಟಿ ಆಯೋಜನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Published On - 9:18 pm, Thu, 31 December 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!