AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರೂ ರಿಗಾನ್ ರೆಸ್ಟೋರೆಂಟ್​ನಲ್ಲಿ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು
ರಿಗಾನ್ ರೆಸ್ಟೋರೆಂಟ್
ಪೃಥ್ವಿಶಂಕರ
|

Updated on:Dec 31, 2020 | 9:23 PM

Share

ದೇವನಹಳ್ಳಿ: ನಿಷೇದದ ನಡುವೆ‌ ಲೌಡ್ ಸೌಂಡ್​ನಲ್ಲಿ ಮ್ಯೂಸಿಕ್ ಪಾರ್ಟಿಯನ್ನ ದೇವನಹಳ್ಳಿ ಹೊರವಲಯದ ಖಾಸಗಿ ರೆಸ್ಟೋರೆಂಟ್​ನಲ್ಲಿ ಆಯೋಜನೆ ಮಾಡಲಾಗಿದೆ.

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರುವ ರಿಗಾನ್ ರೆಸ್ಟೋರೆಂಟ್​ನ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ. ರೆಸ್ಟೋರೆಂಟ್ ಪಕ್ಕದ ಖಾಲಿ‌ ಜಾಗದಲ್ಲಿ ಈ ಪಾರ್ಟಿ ಆಯೋಜನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Published On - 9:18 pm, Thu, 31 December 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ