AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರೂ ರಿಗಾನ್ ರೆಸ್ಟೋರೆಂಟ್​ನಲ್ಲಿ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು
ರಿಗಾನ್ ರೆಸ್ಟೋರೆಂಟ್
ಪೃಥ್ವಿಶಂಕರ
|

Updated on:Dec 31, 2020 | 9:23 PM

Share

ದೇವನಹಳ್ಳಿ: ನಿಷೇದದ ನಡುವೆ‌ ಲೌಡ್ ಸೌಂಡ್​ನಲ್ಲಿ ಮ್ಯೂಸಿಕ್ ಪಾರ್ಟಿಯನ್ನ ದೇವನಹಳ್ಳಿ ಹೊರವಲಯದ ಖಾಸಗಿ ರೆಸ್ಟೋರೆಂಟ್​ನಲ್ಲಿ ಆಯೋಜನೆ ಮಾಡಲಾಗಿದೆ.

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರುವ ರಿಗಾನ್ ರೆಸ್ಟೋರೆಂಟ್​ನ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ. ರೆಸ್ಟೋರೆಂಟ್ ಪಕ್ಕದ ಖಾಲಿ‌ ಜಾಗದಲ್ಲಿ ಈ ಪಾರ್ಟಿ ಆಯೋಜನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Published On - 9:18 pm, Thu, 31 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ