AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರೂ ರಿಗಾನ್ ರೆಸ್ಟೋರೆಂಟ್​ನಲ್ಲಿ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು
ರಿಗಾನ್ ರೆಸ್ಟೋರೆಂಟ್
ಪೃಥ್ವಿಶಂಕರ
|

Updated on:Dec 31, 2020 | 9:23 PM

Share

ದೇವನಹಳ್ಳಿ: ನಿಷೇದದ ನಡುವೆ‌ ಲೌಡ್ ಸೌಂಡ್​ನಲ್ಲಿ ಮ್ಯೂಸಿಕ್ ಪಾರ್ಟಿಯನ್ನ ದೇವನಹಳ್ಳಿ ಹೊರವಲಯದ ಖಾಸಗಿ ರೆಸ್ಟೋರೆಂಟ್​ನಲ್ಲಿ ಆಯೋಜನೆ ಮಾಡಲಾಗಿದೆ.

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರುವ ರಿಗಾನ್ ರೆಸ್ಟೋರೆಂಟ್​ನ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ. ರೆಸ್ಟೋರೆಂಟ್ ಪಕ್ಕದ ಖಾಲಿ‌ ಜಾಗದಲ್ಲಿ ಈ ಪಾರ್ಟಿ ಆಯೋಜನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Published On - 9:18 pm, Thu, 31 December 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ