AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರೂ ರಿಗಾನ್ ರೆಸ್ಟೋರೆಂಟ್​ನಲ್ಲಿ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ.

ನಿಷೇಧಾಜ್ಞೆ ನಡುವೆ ರಿಗಾನ್ ರೆಸ್ಟೋರೆಂಟ್​​ನಲ್ಲಿ ಪಾರ್ಟಿ ಆಯೋಜನೆ; ಕ್ರಮ ಕೈಗೊಳ್ಳದ ಪೊಲೀಸರು
ರಿಗಾನ್ ರೆಸ್ಟೋರೆಂಟ್
ಪೃಥ್ವಿಶಂಕರ
|

Updated on:Dec 31, 2020 | 9:23 PM

Share

ದೇವನಹಳ್ಳಿ: ನಿಷೇದದ ನಡುವೆ‌ ಲೌಡ್ ಸೌಂಡ್​ನಲ್ಲಿ ಮ್ಯೂಸಿಕ್ ಪಾರ್ಟಿಯನ್ನ ದೇವನಹಳ್ಳಿ ಹೊರವಲಯದ ಖಾಸಗಿ ರೆಸ್ಟೋರೆಂಟ್​ನಲ್ಲಿ ಆಯೋಜನೆ ಮಾಡಲಾಗಿದೆ.

ದೇವನಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿರುವ ರಿಗಾನ್ ರೆಸ್ಟೋರೆಂಟ್​ನ ಮಾಲೀಕರು ಹೊಸ ವರ್ಷಾಚರಣೆಗಾಗಿ ಪಾರ್ಟಿ ಆಯೋಜನೆ ಮಾಡಿದ್ದಾರೆ. 10 ಸಾವಿರ ರೂಪಾಯಿ ಬುಕ್ಕಿಂಗ್​ಗೆ ಮ್ಯೂಸಿಕ್ ಜೊತೆಗೆ ಮದ್ಯ ಮತ್ತು ಊಟದ ಪಾರ್ಟಿ ನೀಡಲಾಗುತ್ತಿದೆ. ರೆಸ್ಟೋರೆಂಟ್ ಪಕ್ಕದ ಖಾಲಿ‌ ಜಾಗದಲ್ಲಿ ಈ ಪಾರ್ಟಿ ಆಯೋಜನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Published On - 9:18 pm, Thu, 31 December 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ