AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌. ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. […]

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ
ಸಾಧು ಶ್ರೀನಾಥ್​
|

Updated on:Dec 28, 2019 | 12:13 PM

Share

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌.

ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಓಡಾಡಲು ಸುರಕ್ಷಿತವಾದ ಗೇಟ್ ಎನ್ನಲಾಗಿದೆ. ಆದರೆ‌ ಸಿಬ್ಬಂದಿ ಕೊರತೆ ಅಂತಾ ರಾತ್ರಿ 10 ಗಂಟೆಯ ನಂತರ ಎಂಟ್ರಿ ಗೇಟ್ ಅನ್ನು ಕ್ಲೋಸ್ ಮಾಡ್ತಿದ್ದಾರೆಂದು ಆರೋಪಿಸಲಾಗಿದೆ.

RNS ಗೇಟ್ ಮೂಲಕ ಗೊರಗುಂಟೆಪಾಳ್ಯ ಬಸ್ ಸ್ಟಾಪ್​ಗೆ ತಲುಪಲು 200 ಮೀಟರ್ ಕ್ರಮಿಸಬೇಕಾಗಿದ್ದು, ಅ ಜಾಗದಲ್ಲಿ ಲೈಟ್ ಸಮಸ್ಯೆ ಇದೆ. ಹೀಗಾಗಿ ಮಹಿಳೆಯರಿಗೆ ಯಾವ ಸಮಯದಲ್ಲಿ ಅನಾಹುತ ಆಗುತ್ತೋ ಗೊತ್ತಿಲ್ಲ. ಗೊರಗುಂಟೆ ಬಸ್ ಸ್ಟಾಪದ ಕಡೆ ಇರುವ ಗೇಟ್ ಓಪನ್ ಮಾಡಿದ್ರೆ ಒಂದು ನಿಮಿಷದಲ್ಲಿ ಬಸ್ ಸ್ಟಾಪ್ ತಲುಪಬಹುದು ಆಗಾಗಿ ಕ್ಲೋಸ್ ಮಾಡಿರುವ ಗೇಟ್ ಅನ್ನು ಓಪನ್ ಮಾಡಿ ಅಂತಾ ಮಹಿಳೆಯರು ಗರಂ ಆಗಿದ್ದಾರೆ.

Published On - 8:01 am, Sat, 28 December 19

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ