AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌. ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. […]

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ
ಸಾಧು ಶ್ರೀನಾಥ್​
|

Updated on:Dec 28, 2019 | 12:13 PM

Share

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌.

ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಓಡಾಡಲು ಸುರಕ್ಷಿತವಾದ ಗೇಟ್ ಎನ್ನಲಾಗಿದೆ. ಆದರೆ‌ ಸಿಬ್ಬಂದಿ ಕೊರತೆ ಅಂತಾ ರಾತ್ರಿ 10 ಗಂಟೆಯ ನಂತರ ಎಂಟ್ರಿ ಗೇಟ್ ಅನ್ನು ಕ್ಲೋಸ್ ಮಾಡ್ತಿದ್ದಾರೆಂದು ಆರೋಪಿಸಲಾಗಿದೆ.

RNS ಗೇಟ್ ಮೂಲಕ ಗೊರಗುಂಟೆಪಾಳ್ಯ ಬಸ್ ಸ್ಟಾಪ್​ಗೆ ತಲುಪಲು 200 ಮೀಟರ್ ಕ್ರಮಿಸಬೇಕಾಗಿದ್ದು, ಅ ಜಾಗದಲ್ಲಿ ಲೈಟ್ ಸಮಸ್ಯೆ ಇದೆ. ಹೀಗಾಗಿ ಮಹಿಳೆಯರಿಗೆ ಯಾವ ಸಮಯದಲ್ಲಿ ಅನಾಹುತ ಆಗುತ್ತೋ ಗೊತ್ತಿಲ್ಲ. ಗೊರಗುಂಟೆ ಬಸ್ ಸ್ಟಾಪದ ಕಡೆ ಇರುವ ಗೇಟ್ ಓಪನ್ ಮಾಡಿದ್ರೆ ಒಂದು ನಿಮಿಷದಲ್ಲಿ ಬಸ್ ಸ್ಟಾಪ್ ತಲುಪಬಹುದು ಆಗಾಗಿ ಕ್ಲೋಸ್ ಮಾಡಿರುವ ಗೇಟ್ ಅನ್ನು ಓಪನ್ ಮಾಡಿ ಅಂತಾ ಮಹಿಳೆಯರು ಗರಂ ಆಗಿದ್ದಾರೆ.

Published On - 8:01 am, Sat, 28 December 19

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್