AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌. ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. […]

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 28, 2019 | 12:13 PM

Share

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌.

ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಓಡಾಡಲು ಸುರಕ್ಷಿತವಾದ ಗೇಟ್ ಎನ್ನಲಾಗಿದೆ. ಆದರೆ‌ ಸಿಬ್ಬಂದಿ ಕೊರತೆ ಅಂತಾ ರಾತ್ರಿ 10 ಗಂಟೆಯ ನಂತರ ಎಂಟ್ರಿ ಗೇಟ್ ಅನ್ನು ಕ್ಲೋಸ್ ಮಾಡ್ತಿದ್ದಾರೆಂದು ಆರೋಪಿಸಲಾಗಿದೆ.

RNS ಗೇಟ್ ಮೂಲಕ ಗೊರಗುಂಟೆಪಾಳ್ಯ ಬಸ್ ಸ್ಟಾಪ್​ಗೆ ತಲುಪಲು 200 ಮೀಟರ್ ಕ್ರಮಿಸಬೇಕಾಗಿದ್ದು, ಅ ಜಾಗದಲ್ಲಿ ಲೈಟ್ ಸಮಸ್ಯೆ ಇದೆ. ಹೀಗಾಗಿ ಮಹಿಳೆಯರಿಗೆ ಯಾವ ಸಮಯದಲ್ಲಿ ಅನಾಹುತ ಆಗುತ್ತೋ ಗೊತ್ತಿಲ್ಲ. ಗೊರಗುಂಟೆ ಬಸ್ ಸ್ಟಾಪದ ಕಡೆ ಇರುವ ಗೇಟ್ ಓಪನ್ ಮಾಡಿದ್ರೆ ಒಂದು ನಿಮಿಷದಲ್ಲಿ ಬಸ್ ಸ್ಟಾಪ್ ತಲುಪಬಹುದು ಆಗಾಗಿ ಕ್ಲೋಸ್ ಮಾಡಿರುವ ಗೇಟ್ ಅನ್ನು ಓಪನ್ ಮಾಡಿ ಅಂತಾ ಮಹಿಳೆಯರು ಗರಂ ಆಗಿದ್ದಾರೆ.

Published On - 8:01 am, Sat, 28 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ