AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌. ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. […]

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ
ಸಾಧು ಶ್ರೀನಾಥ್​
|

Updated on:Dec 28, 2019 | 12:13 PM

Share

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌.

ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಓಡಾಡಲು ಸುರಕ್ಷಿತವಾದ ಗೇಟ್ ಎನ್ನಲಾಗಿದೆ. ಆದರೆ‌ ಸಿಬ್ಬಂದಿ ಕೊರತೆ ಅಂತಾ ರಾತ್ರಿ 10 ಗಂಟೆಯ ನಂತರ ಎಂಟ್ರಿ ಗೇಟ್ ಅನ್ನು ಕ್ಲೋಸ್ ಮಾಡ್ತಿದ್ದಾರೆಂದು ಆರೋಪಿಸಲಾಗಿದೆ.

RNS ಗೇಟ್ ಮೂಲಕ ಗೊರಗುಂಟೆಪಾಳ್ಯ ಬಸ್ ಸ್ಟಾಪ್​ಗೆ ತಲುಪಲು 200 ಮೀಟರ್ ಕ್ರಮಿಸಬೇಕಾಗಿದ್ದು, ಅ ಜಾಗದಲ್ಲಿ ಲೈಟ್ ಸಮಸ್ಯೆ ಇದೆ. ಹೀಗಾಗಿ ಮಹಿಳೆಯರಿಗೆ ಯಾವ ಸಮಯದಲ್ಲಿ ಅನಾಹುತ ಆಗುತ್ತೋ ಗೊತ್ತಿಲ್ಲ. ಗೊರಗುಂಟೆ ಬಸ್ ಸ್ಟಾಪದ ಕಡೆ ಇರುವ ಗೇಟ್ ಓಪನ್ ಮಾಡಿದ್ರೆ ಒಂದು ನಿಮಿಷದಲ್ಲಿ ಬಸ್ ಸ್ಟಾಪ್ ತಲುಪಬಹುದು ಆಗಾಗಿ ಕ್ಲೋಸ್ ಮಾಡಿರುವ ಗೇಟ್ ಅನ್ನು ಓಪನ್ ಮಾಡಿ ಅಂತಾ ಮಹಿಳೆಯರು ಗರಂ ಆಗಿದ್ದಾರೆ.

Published On - 8:01 am, Sat, 28 December 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು