Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌. ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. […]

ಗೊರಗುಂಟೆ ಪಾಳ್ಯದಲ್ಲಿ ಎಂಟ್ರಿ ಗೇಟ್ ಕ್ಲೋಸ್: ಮೆಟ್ರೋ ಪ್ರಯಾಣಿಕರು ಗರಂ
Follow us
ಸಾಧು ಶ್ರೀನಾಥ್​
|

Updated on:Dec 28, 2019 | 12:13 PM

ಬೆಂಗಳೂರು: ಗೊರಗುಂಟೆ ಪಾಳ್ಯ ನಮ್ಮ ‌ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಫುಲ್ ಗರಂ ಆಗಿದ್ದಾರೆ‌. ಪ್ರಯಾಣಿಕರು ಓಡಾಡುವ ಎಂಟ್ರಿ ಗೇಟ್ ಕ್ಲೋಸ್ ಮಾಡಿರುವ ವಿಚಾರಕ್ಕೆ ತಡರಾತ್ರಿ ಮಹಿಳೆಯರು ಕ್ಲಾಸ್ ತೆಗೆದುಕೊಂಡಿದ್ದು‌, ಗೇಟ್ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ‌.

ಗೊರಗುಂಟೆ ಪಾಳ್ಯ ಮೆಟ್ರೋ ಸ್ಟೇಷನ್​ನಲ್ಲಿ ಎರಡು ಎಗ್ಸಿಟ್ ಗೇಟ್​ಗಳಿವೆ. ಗೊರಗುಂಟೆ ಪಾಳ್ಯ ಬಸ್ ಸ್ಟಾಪ್​ನಿಂದ ಒಂದು ಎಂಟ್ರಿ ಗೇಟ್ ಮತ್ತು RNS ಕಡೆ ಒಂದು ಗೇಟ್. ಪ್ರಯಾಣಿಕರು ಗೊರಗುಂಟೆ ಪಾಳ್ಯ ಬಸ್ ಸ್ಟಾಪ್ ಕಡೆ ಇರುವ ಗೇಟ್ ಅನ್ನು ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಓಡಾಡಲು ಸುರಕ್ಷಿತವಾದ ಗೇಟ್ ಎನ್ನಲಾಗಿದೆ. ಆದರೆ‌ ಸಿಬ್ಬಂದಿ ಕೊರತೆ ಅಂತಾ ರಾತ್ರಿ 10 ಗಂಟೆಯ ನಂತರ ಎಂಟ್ರಿ ಗೇಟ್ ಅನ್ನು ಕ್ಲೋಸ್ ಮಾಡ್ತಿದ್ದಾರೆಂದು ಆರೋಪಿಸಲಾಗಿದೆ.

RNS ಗೇಟ್ ಮೂಲಕ ಗೊರಗುಂಟೆಪಾಳ್ಯ ಬಸ್ ಸ್ಟಾಪ್​ಗೆ ತಲುಪಲು 200 ಮೀಟರ್ ಕ್ರಮಿಸಬೇಕಾಗಿದ್ದು, ಅ ಜಾಗದಲ್ಲಿ ಲೈಟ್ ಸಮಸ್ಯೆ ಇದೆ. ಹೀಗಾಗಿ ಮಹಿಳೆಯರಿಗೆ ಯಾವ ಸಮಯದಲ್ಲಿ ಅನಾಹುತ ಆಗುತ್ತೋ ಗೊತ್ತಿಲ್ಲ. ಗೊರಗುಂಟೆ ಬಸ್ ಸ್ಟಾಪದ ಕಡೆ ಇರುವ ಗೇಟ್ ಓಪನ್ ಮಾಡಿದ್ರೆ ಒಂದು ನಿಮಿಷದಲ್ಲಿ ಬಸ್ ಸ್ಟಾಪ್ ತಲುಪಬಹುದು ಆಗಾಗಿ ಕ್ಲೋಸ್ ಮಾಡಿರುವ ಗೇಟ್ ಅನ್ನು ಓಪನ್ ಮಾಡಿ ಅಂತಾ ಮಹಿಳೆಯರು ಗರಂ ಆಗಿದ್ದಾರೆ.

Published On - 8:01 am, Sat, 28 December 19

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್