AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಕ್ತ ಮಾಹಿತಿ ಸಿಗದೆ ಮೆಜೆಸ್ಟಿಕ್‌ ಬಸ್ ನಿಲ್ದಾಣದಲ್ಲಿ ಮಹಿಳೆ ಕಣ್ಣೀರು!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಸೂಕ್ತ ಮಾಹಿತಿ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೆಜೆಸ್ಟಿಕ್‌ನ KSRTC ಬಸ್ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪಗೆ ತೆರಳಬೇಕಿದ್ದ ಮಹಿಳೆ ಕಣ್ಣೀರು ಹಾಕಿದ್ದಾರೆ. ತಂದೆ ನಿಧನರಾಗಿರುವ ಹಿನ್ನೆಲೆಯಲ್ಲಿ ಸಿರುಗುಪ್ಪಗೆ ತೆರಳಬೇಕಿತ್ತು. ಆದರೆ ಬಳ್ಳಾರಿಗೆ ಬಸ್ ಇಲ್ಲವೆಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ರಿಸರ್ವೇಶನ್ ಮಾಡಿಕೊಳ್ಳಲು ಹೇಳುತ್ತಿದ್ದಾರೆ. ಹೀಗಾಗಿ ತುಂಬ ಗೊಂದಲ ಉಂಟಾಗಿದೆ. ನಮ್ಮೂರಿಗೆ ಹೋಗಲು ಆಗುತ್ತೋ ಇಲ್ಲವೋ ಎಂದು ಮಹಿಳೆ ಕಣ್ಣೀರಿಟ್ಟಿರುವ […]

ಸೂಕ್ತ ಮಾಹಿತಿ ಸಿಗದೆ ಮೆಜೆಸ್ಟಿಕ್‌ ಬಸ್ ನಿಲ್ದಾಣದಲ್ಲಿ ಮಹಿಳೆ ಕಣ್ಣೀರು!
ಸಾಧು ಶ್ರೀನಾಥ್​
|

Updated on:May 19, 2020 | 1:59 PM

Share

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಸೂಕ್ತ ಮಾಹಿತಿ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೆಜೆಸ್ಟಿಕ್‌ನ KSRTC ಬಸ್ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪಗೆ ತೆರಳಬೇಕಿದ್ದ ಮಹಿಳೆ ಕಣ್ಣೀರು ಹಾಕಿದ್ದಾರೆ.

ತಂದೆ ನಿಧನರಾಗಿರುವ ಹಿನ್ನೆಲೆಯಲ್ಲಿ ಸಿರುಗುಪ್ಪಗೆ ತೆರಳಬೇಕಿತ್ತು. ಆದರೆ ಬಳ್ಳಾರಿಗೆ ಬಸ್ ಇಲ್ಲವೆಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ರಿಸರ್ವೇಶನ್ ಮಾಡಿಕೊಳ್ಳಲು ಹೇಳುತ್ತಿದ್ದಾರೆ. ಹೀಗಾಗಿ ತುಂಬ ಗೊಂದಲ ಉಂಟಾಗಿದೆ. ನಮ್ಮೂರಿಗೆ ಹೋಗಲು ಆಗುತ್ತೋ ಇಲ್ಲವೋ ಎಂದು ಮಹಿಳೆ ಕಣ್ಣೀರಿಟ್ಟಿರುವ ಘಟನೆ ಮೆಜೆಸ್ಟಿಕ್‌ನಲ್ಲಿ ನಡೆದಿದೆ.

Published On - 9:59 am, Tue, 19 May 20

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ