AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಕೀಲ್ ಸಾಬ್’ ಆಗ್ತಿದ್ದಾರೆ ಪವನ್ ಕಲ್ಯಾಣ್

ಚಿತ್ರದ ಪೋಸ್ಟರ್​ ನೋಡಿ ಖುಷಿಪಟ್ಟಿರುವ ಅಭಿಮಾನಿಗಳು, ಪವರ್​ ಸ್ಟಾರ್​ ಸಿನಿಮಾ ಕಣ್ತುಂಬಿಕೊಳ್ಳಲು ಹಾತೊರೆಯುತ್ತಿದ್ದಾರೆ.

‘ವಕೀಲ್ ಸಾಬ್’ ಆಗ್ತಿದ್ದಾರೆ ಪವನ್ ಕಲ್ಯಾಣ್
ಪವರ್ ಸ್ಟಾರ್ ಪವನ್ ಕಲ್ಯಾಣ್
sandhya thejappa
sandhya thejappa|

Updated on:Dec 16, 2020 | 5:57 PM

Share

ಮುಂಬೈ: ಬಹಳ ಸಮಯದ ನಂತರ ಜನಪ್ರಿಯ ನಟ ಪವರ್ ಸ್ಟಾರ್ ಪವನ್ ಕಲ್ಯಾಟ್ ‘ವಕೀಲ್ ಸಾಬ್’ ಚಿತ್ರದೊಂದಿಗೆ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಪೋಸ್ಟರ್​ ನೋಡಿ ಖುಷಿಪಟ್ಟಿರುವ ಅಭಿಮಾನಿಗಳು, ಪವರ್​ ಸ್ಟಾರ್​ ಸಿನಿಮಾ ಕಣ್ತುಂಬಿಕೊಳ್ಳಲು ಹಾತೊರೆಯುತ್ತಿದ್ದಾರೆ. ಹೆಸರಿಗೆ ತಕ್ಕಂತೆ ಪೋಸ್ಟರ್​ನಲ್ಲಿ ವಕೀಲರ ಕೋಟ್​ ಧರಿಸಿ ಪೋಸ್​ ಕೊಟ್ಟಿರುವ ಪವನ್ ಕಲ್ಯಾಣ್, ಈ ಚಿತ್ರವು ನ್ಯಾಯಲಯದಲ್ಲಿ ನಡೆಯುವ ವಾದ-ವಿವಾದನಗಳನ್ನು ಆಧರಿಸಿದ ಕಥೆ ಹೊಂದಿದೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಇಂದು ಪವನ್ ಶೂಟಿಂಗ್ ಸೆಟ್​ನಲ್ಲಿ ಕಾಣಿಸಿಕೊಂಡಿದ್ದು, ಹೊಡೆದಾಟದ ದೃಶ್ಯಗಳ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ದಿಲ್ ರಾಜು ಹಾಗೂ ಬೋನಿ ಕಪೂರ್ ಸೇರಿ ನಿರ್ಮಿಸುತ್ತಿರುವ  ಈ ಸಿನಿಮಾಕ್ಕೆ ಶ್ರುತಿ ಹಾಸನ್ ನಾಯಕಿ.

ಬಾಲಿವುಡ್ ವಿಡಿಯೋ ಸಾಂಗ್​ನಲ್ಲಿ ಮಿಂಚಲಿದ್ದಾರೆ ರಶ್ಮಿಕಾ ಮಂದಣ್ಣ

Published On - 5:52 pm, Wed, 16 December 20

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್