AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್

ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಕೇಳಿಕೊಂಡಿದ್ದಾರೆ.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್
ಶರದ್ ಪವಾರ್, ರಾಹುಲ್ ಗಾಂಧಿ ಮತ್ತು ಯಶೋಮತಿ ಠಾಕುರ್
TV9 Web
| Edited By: |

Updated on:Apr 07, 2022 | 5:37 PM

Share

ದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕಿ ಹಾಗೂ ಮಹಿಳಾ ಮತ್ತು ಕಲ್ಯಾಣ ಸಚಿವೆ ಯಶೋಮತಿ ಠಾಕುರ್, ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದನ್ನು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಸುಸ್ಥಿರ ಆಡಳಿತ ಬೇಕಾದರೆ ಈ ರೀತಿ ನಡೆದುಕೊಳ್ಳಬಾರದು ಎಂದು ಪಕ್ಷದ ಇತರ ನಾಯಕರನ್ನು ಎಚ್ಚರಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (MPCC)ಯ ಕಾರ್ಯನಿರ್ವಾಹಕ ಅಧ್ಯಕ್ಷೆಯಾಗಿ ಈ ಮಾತನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಮಹಾ ವಿಕಾಸ್ ಅಘಾಡಿಯ ರಚನೆಯು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಾವು ನಂಬಿಕೆ ಇಟ್ಟಿದ್ದರಿಂದ ಸಾಧ್ಯವಾಗಿದೆ. ನಮ್ಮ ನಾಯಕತ್ವ ಸ್ಥಿರವಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಹಿಂದೆ, ಕಾಂಗ್ರೆಸ್​ನಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ಉದ್ದೇಶಿಸಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕೆಲವು ಸಮಸ್ಯೆಗಳಿವೆ. ಅವರು ನಾಯಕರಾಗಿ ಸ್ಥಿರತೆ ಹೊಂದಿಲ್ಲ ಎಂದು ಹೇಳಿದ್ದರು. ನಂತರದಲ್ಲಿ, ಶರದ್ ಪವಾರ್ ಹೇಳಿಕೆಯನ್ನು ರಾಹುಲ್ ಗಾಂಧಿಗೆ ನೀಡಿದ ಸಲಹೆ ಎಂದು ಎನ್​ಸಿಪಿ ಹೇಳಿಕೊಂಡಿತ್ತು.

ಈ ಘಟನೆಯ ಬೆನ್ನಲ್ಲೇ ಯಶೋಮತಿ ಠಾಕೂರ್ ಅವರಿಂದ MVA ನಾಯಕರಿಗೆ ಮೇಲಿನ ಸೂಚನೆ ಸಿಕ್ಕಿದೆ.

Published On - 4:33 pm, Sun, 6 December 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ