AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್

ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಕೇಳಿಕೊಂಡಿದ್ದಾರೆ.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್
ಶರದ್ ಪವಾರ್, ರಾಹುಲ್ ಗಾಂಧಿ ಮತ್ತು ಯಶೋಮತಿ ಠಾಕುರ್
TV9 Web
| Edited By: |

Updated on:Apr 07, 2022 | 5:37 PM

Share

ದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕಿ ಹಾಗೂ ಮಹಿಳಾ ಮತ್ತು ಕಲ್ಯಾಣ ಸಚಿವೆ ಯಶೋಮತಿ ಠಾಕುರ್, ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದನ್ನು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಸುಸ್ಥಿರ ಆಡಳಿತ ಬೇಕಾದರೆ ಈ ರೀತಿ ನಡೆದುಕೊಳ್ಳಬಾರದು ಎಂದು ಪಕ್ಷದ ಇತರ ನಾಯಕರನ್ನು ಎಚ್ಚರಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (MPCC)ಯ ಕಾರ್ಯನಿರ್ವಾಹಕ ಅಧ್ಯಕ್ಷೆಯಾಗಿ ಈ ಮಾತನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಮಹಾ ವಿಕಾಸ್ ಅಘಾಡಿಯ ರಚನೆಯು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಾವು ನಂಬಿಕೆ ಇಟ್ಟಿದ್ದರಿಂದ ಸಾಧ್ಯವಾಗಿದೆ. ನಮ್ಮ ನಾಯಕತ್ವ ಸ್ಥಿರವಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಹಿಂದೆ, ಕಾಂಗ್ರೆಸ್​ನಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ಉದ್ದೇಶಿಸಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕೆಲವು ಸಮಸ್ಯೆಗಳಿವೆ. ಅವರು ನಾಯಕರಾಗಿ ಸ್ಥಿರತೆ ಹೊಂದಿಲ್ಲ ಎಂದು ಹೇಳಿದ್ದರು. ನಂತರದಲ್ಲಿ, ಶರದ್ ಪವಾರ್ ಹೇಳಿಕೆಯನ್ನು ರಾಹುಲ್ ಗಾಂಧಿಗೆ ನೀಡಿದ ಸಲಹೆ ಎಂದು ಎನ್​ಸಿಪಿ ಹೇಳಿಕೊಂಡಿತ್ತು.

ಈ ಘಟನೆಯ ಬೆನ್ನಲ್ಲೇ ಯಶೋಮತಿ ಠಾಕೂರ್ ಅವರಿಂದ MVA ನಾಯಕರಿಗೆ ಮೇಲಿನ ಸೂಚನೆ ಸಿಕ್ಕಿದೆ.

Published On - 4:33 pm, Sun, 6 December 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ