AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ. ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ? ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ […]

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!
KUSHAL V
| Edited By: ಸಾಧು ಶ್ರೀನಾಥ್​|

Updated on:Jul 31, 2020 | 5:25 PM

Share

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ.

ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ?

ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.

Published On - 4:59 pm, Fri, 31 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್