AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ. ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ? ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ […]

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!
KUSHAL V
| Edited By: ಸಾಧು ಶ್ರೀನಾಥ್​|

Updated on:Jul 31, 2020 | 5:25 PM

Share

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ.

ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ?

ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.

Published On - 4:59 pm, Fri, 31 July 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’