AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ. ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ? ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ […]

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!
KUSHAL V
| Edited By: |

Updated on:Jul 31, 2020 | 5:25 PM

Share

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ.

ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ?

ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.

Published On - 4:59 pm, Fri, 31 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್