AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ. ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ? ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ […]

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!
KUSHAL V
| Updated By: ಸಾಧು ಶ್ರೀನಾಥ್​|

Updated on:Jul 31, 2020 | 5:25 PM

Share

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ.

ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ?

ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.

Published On - 4:59 pm, Fri, 31 July 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್