AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ. ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ? ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ […]

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಮಹಿಳೆಗೆ ಸಿಕ್ತು ವರಮಹಾಲಕ್ಷ್ಮಿ ಹಬ್ಬದ ವಿಶೇಷ ಗಿಫ್ಟ್​!
KUSHAL V
| Edited By: |

Updated on:Jul 31, 2020 | 5:25 PM

Share

ಗದಗ: ಮಕ್ಕಳ ಆನ್​ಲೈನ್ ಶಿಕ್ಷಣಕ್ಕೆ ತೊಂದರೆ ಆಗಬಾರದೆಂದು ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದ ಜಿಲ್ಲೆಯ ಕಸ್ತೂರಿಯವರಿಗೆ ಇದೀಗ ಹಬ್ಬದಂದು ವಿಶೇಷ ಉಡುಗೊರೆ ದೊರೆತಿದೆ.

ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕಾಗಿ TV ಖರೀದಿಸಲು ಚಿನ್ನದ ತಾಳಿ ಮಾರಿದ ಹೆತ್ತಮ್ಮ, ಎಲ್ಲಿ?

ಮಕ್ಕಳಿಗಾಗಿ ಕಸ್ತೂರಿಯವರ ಈ ತ್ಯಾಗವನ್ನ ಟಿವಿ 9 ವರದಿ ಮಾಡಿತ್ತು. ಸುದ್ದಿ ನೋಡಿದ ಬೆನ್ನಲ್ಲೇ ತಾಳಿ ಅಡವಿಟ್ಟುಕೊಂಡಿದ್ದ ಗಿರವಿ ಅಂಗಡಿಯ ಮಾಲೀಕ ಕಸ್ತೂರಿಯವರ ತಾಳಿಯನ್ನು ವಾಪಸ್ ನೀಡಿದ್ದಾರೆ. ಜೊತೆಗೆ, ಅನುಕೂಲ ಆದಾಗ ಹಣ ನೀಡುವಂತೆ ಹೇಳಿದ್ದು ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.

Published On - 4:59 pm, Fri, 31 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ