AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ. ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
| Edited By: |

Updated on: Jun 10, 2020 | 4:51 PM

Share

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ.

ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು